September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಣಂದೂರು: ಕಿರು ಸೇತುವೆ ಕುಸಿತ : ಸಬರಬೈಲು-ಪಡಂಗಡಿ ಸಂಪರ್ಕ ರಸ್ತೆ ಸ್ಥಗಿತ

ಮಾಲಾಡಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಸೋಣಂದೂರು ಗ್ರಾಮದ ಮೊದಲೆ ಎಂಬಲ್ಲಿ ಕಿರು ಸೇತುವೆ ಕುಸಿತಗೊಂಡ ಘಟನೆ ನಡೆದಿದೆ.

ಈ ಪರಿಣಾಮ ಸಬರಬೈಲು ಪಡಂಗಡಿ ಸಂಪರ್ಕ ರಸ್ತೆಯು ಸ್ಥಗಿತಗೊಳಿಸಲಾಗಿದೆ.

Related posts

ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣ: ಗ್ರಾಹಕರ ಸಹಕಾರಕ್ಕೆ ಮನವಿ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಸಾಧ್ಯತೆಗಳ ಹಾದಿಗಳು: ವೈಯಕ್ತಿಕ ಕಲಿಕೆಯ ವಿನ್ಯಾಸ” ಕಾರ್ಯಾಗಾರ

Suddi Udaya

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿರವರ 125 ನೇ ಜನ್ಮದಿನಾಚರಣೆ

Suddi Udaya

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya
error: Content is protected !!