25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

ಅಂಡಿಂಜೆ: ಕೊಕ್ರಾಡಿ, ಅತ್ರಿಜಾಲು ಮೂಲಕ ಕುತ್ಲೂರು ಸಂಪರ್ಕಿಸುವ ರಸ್ತೆ ಅತ್ರಿಜಾಲು ದೇವಸ್ಥಾನದ ಹತ್ತಿರದಲ್ಲಿ ಸಣ್ಣ ಸೇತುವೆ ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಘಟನೆ ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

ಕಳೆದ ರಾತ್ರಿ ಭಾರಿ ಮಳೆಯಾದ ಪರಿಣಾಮ ನೀರಿನ ರಭಸಕ್ಕೆ ಸೇತುವೆ ಬಿದ್ದು ಕೊಚ್ಚಿ ಹೋಗಿದ್ದು ಸಂಪರ್ಕ ಕಡಿತಗೊಂಡಿದೆ ಎಂದು ಅಂಡಿಂಜೆ ಗ್ರಾಮ ಪಂಚಾಯತ್ ಅಧ್ಯಕ್ಷ ನಿತಿನ್ ಪೂಜಾರಿ ಮಾಹಿತಿ ನೀಡಿದ್ದಾರೆ‌.

ಘಟನಾ ಸ್ಥಳಕ್ಕೆ ಅಂಡಿಂಜೆ ಗ್ರಾ.ಪಂ ಅಧ್ಯಕ್ಷ ನಿತಿನ್ ಪೂಜಾರಿ, ಪಿಡಿಓ ರಾಘವೇಂದ್ರ ಪಾಟೀಲ್,ಸದಸ್ಯರಾದ ಜಯಂತಿ, ಶೋಭಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.98.79 ಫಲಿತಾಂಶ

Suddi Udaya

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya

ಕೊಕ್ಕಡ ಗ್ರಾ. ಪಂ. ನಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಗೌರವಾರ್ಪಣೆ

Suddi Udaya

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

Suddi Udaya
error: Content is protected !!