30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

ಕೇರಳದ ವಯನಾಡ್ ನಲ್ಲಿ ಹಿಂದೆಂದೂ ಕೇಳರಿಯದ ದುರ್ಘಟನೆ ಸಂಭವಿದ್ದು, ಅಗತ್ಯ ಬಿದ್ದರೆ ನಮ್ಮನ್ನು ಸಂಪರ್ಕಿಸಿದರೆ ನಮ್ಮ ತಂಡ ನೆರವಿಗಾಗಿ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ ಎಂದು ಸಮಾಜ ಸೇವಕ ಡಾ. ರವಿ ಕಕ್ಕೆಪದವು ಸುದ್ದಿಗೆ ತಿಳಿಸಿದ್ದಾರೆ.

ಸುಬ್ರಹ್ಮಣ್ಯದಲ್ಲಿ ಈ ಹಿಂದೆ ನಡೆದ ಕೆಲವು ದುರಂತಗಳಲ್ಲಿ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಮೂಲಕ ಹಲವು ಯುವಕರು ನೆರವಿಗೆ ಧಾವಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

Related posts

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ಗುಡ್ ಫ್ಯೂಚರ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya
error: Content is protected !!