ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya

ಕೇರಳದ ವಯನಾಡ್ ನಲ್ಲಿ ಹಿಂದೆಂದೂ ಕೇಳರಿಯದ ದುರ್ಘಟನೆ ಸಂಭವಿದ್ದು, ಅಗತ್ಯ ಬಿದ್ದರೆ ನಮ್ಮನ್ನು ಸಂಪರ್ಕಿಸಿದರೆ ನಮ್ಮ ತಂಡ ನೆರವಿಗಾಗಿ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ ಎಂದು ಸಮಾಜ ಸೇವಕ ಡಾ. ರವಿ ಕಕ್ಕೆಪದವು ಸುದ್ದಿಗೆ ತಿಳಿಸಿದ್ದಾರೆ.

ಸುಬ್ರಹ್ಮಣ್ಯದಲ್ಲಿ ಈ ಹಿಂದೆ ನಡೆದ ಕೆಲವು ದುರಂತಗಳಲ್ಲಿ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಮೂಲಕ ಹಲವು ಯುವಕರು ನೆರವಿಗೆ ಧಾವಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

Leave a Comment

error: Content is protected !!