29.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ನಡಿಬೆಟ್ಟು ದೇವಸ್ಥಾನದ ಬಳಿ ಮತ್ತು ಹೊಕ್ಕಳ ಹಾಗೂ ಮಿತ್ತಹೊಕ್ಕಳ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯಚರಣೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ, ಪಂ. ಅಭಿವೃದ್ಧಿ ಅಧಿಕಾರಿ ಪೂರ್ಣಿಮ ಜೆ.ಪಿ., ಉಪಾದ್ಯಕ್ಷೆ ಶಾಲಿನಿ ಸದಸ್ಯರಾದ ರವಿ ಪೂಜಾರಿ ಕದಿರಾಜ, ಶಾಂತಿಕಿರಣ್, ಗ್ರಾಮಸ್ಥರಾದ ಆನಂದ ಅಡಿಬೆಟ್ಟು, ನಂದನ್, ಶಿವಾನಂದ ಪಲ್ಕೆ, ಮುತ್ತಯ್ಯ ಪಡುಬೈಲು, ಸಂಜೀವ ಕಾಡಂಗೆ, ನಾಣ್ಯಪ್ಪ ಕಾಡಂಗೆ, ಪುರಂದರ ಪಡುಬೈಲು, ಗಣೇಶ್ ಕಾಡಂಗೆ, ಚರಣ್, ಸುಂದರ ಪೂಜಾರಿ ನಡಿಬೆಟ್ಟು, ಹೆಚ್.ಎಲ್. ರಾವ್, ಸುದರ್ಶನ್, ಸುಶಾಂತ್ ಮಿತ್ತಹೊಕ್ಕಳ, ಗಿರಿಯಪ್ಪ ಮಿತ್ತಹೊಕ್ಕಳ, ಸದಾಶಿವ ಪೂಜಾರಿ ಮಿತ್ತಹೊಕ್ಕಳ, ಗೀತಾ ಅಮ್ಮಾಜಿ, ಸಂಕೇತ ಬಂಗೇರ, ಗ್ರಾಮ ಸಮಿತಿ ಅಶೋಧರ ನಲ್ಲೂರು, ಕಾರ್ಯದರ್ಶಿ ಪ್ರವೀಣ್ ಕೊಲ್ಲಂಗೆ ರಸ್ತೆಯ ಮಣ್ಣನ್ನು ತೆರವುಗೊಳಿಸಲು ಸಹಕರಿಸಿದರು.

Related posts

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya

ನಾಳೆ(ಜು.6): ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ : ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ದಿತಿ ಸಾಂತ್ವನ ನಿಧಿ ವಿತರಣೆ

Suddi Udaya

ಮಾ.31-ಎ.4: ಸುಲ್ಕೇರಿ ನಾವರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಮಾ.31 ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ