23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ನಡಿಬೆಟ್ಟು ದೇವಸ್ಥಾನದ ಬಳಿ ಮತ್ತು ಹೊಕ್ಕಳ ಹಾಗೂ ಮಿತ್ತಹೊಕ್ಕಳ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯಚರಣೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ, ಪಂ. ಅಭಿವೃದ್ಧಿ ಅಧಿಕಾರಿ ಪೂರ್ಣಿಮ ಜೆ.ಪಿ., ಉಪಾದ್ಯಕ್ಷೆ ಶಾಲಿನಿ ಸದಸ್ಯರಾದ ರವಿ ಪೂಜಾರಿ ಕದಿರಾಜ, ಶಾಂತಿಕಿರಣ್, ಗ್ರಾಮಸ್ಥರಾದ ಆನಂದ ಅಡಿಬೆಟ್ಟು, ನಂದನ್, ಶಿವಾನಂದ ಪಲ್ಕೆ, ಮುತ್ತಯ್ಯ ಪಡುಬೈಲು, ಸಂಜೀವ ಕಾಡಂಗೆ, ನಾಣ್ಯಪ್ಪ ಕಾಡಂಗೆ, ಪುರಂದರ ಪಡುಬೈಲು, ಗಣೇಶ್ ಕಾಡಂಗೆ, ಚರಣ್, ಸುಂದರ ಪೂಜಾರಿ ನಡಿಬೆಟ್ಟು, ಹೆಚ್.ಎಲ್. ರಾವ್, ಸುದರ್ಶನ್, ಸುಶಾಂತ್ ಮಿತ್ತಹೊಕ್ಕಳ, ಗಿರಿಯಪ್ಪ ಮಿತ್ತಹೊಕ್ಕಳ, ಸದಾಶಿವ ಪೂಜಾರಿ ಮಿತ್ತಹೊಕ್ಕಳ, ಗೀತಾ ಅಮ್ಮಾಜಿ, ಸಂಕೇತ ಬಂಗೇರ, ಗ್ರಾಮ ಸಮಿತಿ ಅಶೋಧರ ನಲ್ಲೂರು, ಕಾರ್ಯದರ್ಶಿ ಪ್ರವೀಣ್ ಕೊಲ್ಲಂಗೆ ರಸ್ತೆಯ ಮಣ್ಣನ್ನು ತೆರವುಗೊಳಿಸಲು ಸಹಕರಿಸಿದರು.

Related posts

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!