ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ನಡಿಬೆಟ್ಟು ದೇವಸ್ಥಾನದ ಬಳಿ ಮತ್ತು ಹೊಕ್ಕಳ ಹಾಗೂ ಮಿತ್ತಹೊಕ್ಕಳ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯಚರಣೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ, ಪಂ. ಅಭಿವೃದ್ಧಿ ಅಧಿಕಾರಿ ಪೂರ್ಣಿಮ ಜೆ.ಪಿ., ಉಪಾದ್ಯಕ್ಷೆ ಶಾಲಿನಿ ಸದಸ್ಯರಾದ ರವಿ ಪೂಜಾರಿ ಕದಿರಾಜ, ಶಾಂತಿಕಿರಣ್, ಗ್ರಾಮಸ್ಥರಾದ ಆನಂದ ಅಡಿಬೆಟ್ಟು, ನಂದನ್, ಶಿವಾನಂದ ಪಲ್ಕೆ, ಮುತ್ತಯ್ಯ ಪಡುಬೈಲು, ಸಂಜೀವ ಕಾಡಂಗೆ, ನಾಣ್ಯಪ್ಪ ಕಾಡಂಗೆ, ಪುರಂದರ ಪಡುಬೈಲು, ಗಣೇಶ್ ಕಾಡಂಗೆ, ಚರಣ್, ಸುಂದರ ಪೂಜಾರಿ ನಡಿಬೆಟ್ಟು, ಹೆಚ್.ಎಲ್. ರಾವ್, ಸುದರ್ಶನ್, ಸುಶಾಂತ್ ಮಿತ್ತಹೊಕ್ಕಳ, ಗಿರಿಯಪ್ಪ ಮಿತ್ತಹೊಕ್ಕಳ, ಸದಾಶಿವ ಪೂಜಾರಿ ಮಿತ್ತಹೊಕ್ಕಳ, ಗೀತಾ ಅಮ್ಮಾಜಿ, ಸಂಕೇತ ಬಂಗೇರ, ಗ್ರಾಮ ಸಮಿತಿ ಅಶೋಧರ ನಲ್ಲೂರು, ಕಾರ್ಯದರ್ಶಿ ಪ್ರವೀಣ್ ಕೊಲ್ಲಂಗೆ ರಸ್ತೆಯ ಮಣ್ಣನ್ನು ತೆರವುಗೊಳಿಸಲು ಸಹಕರಿಸಿದರು.

Related posts

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವಿ.ಪ. ಶಾಸಕ ಕಿಶೋರ್ ಕುಮಾರ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

Suddi Udaya

ಇತಿಹಾಸ ಪ್ರಸಿದ್ದ ಬಳಂಜ ದೇವಸ್ಥಾನದ ಭಕ್ತವೃಂದದಿಂದ ಶಾಸಕ ಹರೀಶ್ ಪೂಂಜರವರ ಭೇಟಿ

Suddi Udaya
error: Content is protected !!