July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ನಡಿಬೆಟ್ಟು ದೇವಸ್ಥಾನದ ಬಳಿ ಮತ್ತು ಹೊಕ್ಕಳ ಹಾಗೂ ಮಿತ್ತಹೊಕ್ಕಳ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯಚರಣೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ, ಪಂ. ಅಭಿವೃದ್ಧಿ ಅಧಿಕಾರಿ ಪೂರ್ಣಿಮ ಜೆ.ಪಿ., ಉಪಾದ್ಯಕ್ಷೆ ಶಾಲಿನಿ ಸದಸ್ಯರಾದ ರವಿ ಪೂಜಾರಿ ಕದಿರಾಜ, ಶಾಂತಿಕಿರಣ್, ಗ್ರಾಮಸ್ಥರಾದ ಆನಂದ ಅಡಿಬೆಟ್ಟು, ನಂದನ್, ಶಿವಾನಂದ ಪಲ್ಕೆ, ಮುತ್ತಯ್ಯ ಪಡುಬೈಲು, ಸಂಜೀವ ಕಾಡಂಗೆ, ನಾಣ್ಯಪ್ಪ ಕಾಡಂಗೆ, ಪುರಂದರ ಪಡುಬೈಲು, ಗಣೇಶ್ ಕಾಡಂಗೆ, ಚರಣ್, ಸುಂದರ ಪೂಜಾರಿ ನಡಿಬೆಟ್ಟು, ಹೆಚ್.ಎಲ್. ರಾವ್, ಸುದರ್ಶನ್, ಸುಶಾಂತ್ ಮಿತ್ತಹೊಕ್ಕಳ, ಗಿರಿಯಪ್ಪ ಮಿತ್ತಹೊಕ್ಕಳ, ಸದಾಶಿವ ಪೂಜಾರಿ ಮಿತ್ತಹೊಕ್ಕಳ, ಗೀತಾ ಅಮ್ಮಾಜಿ, ಸಂಕೇತ ಬಂಗೇರ, ಗ್ರಾಮ ಸಮಿತಿ ಅಶೋಧರ ನಲ್ಲೂರು, ಕಾರ್ಯದರ್ಶಿ ಪ್ರವೀಣ್ ಕೊಲ್ಲಂಗೆ ರಸ್ತೆಯ ಮಣ್ಣನ್ನು ತೆರವುಗೊಳಿಸಲು ಸಹಕರಿಸಿದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಬೆಳ್ತಂಗಡಿ ಸುಳ್ಳಿನ ಸರದಾರ, ಆಮದು ನಾಯಕ ರಕ್ಷಿತ್ ಶಿವರಾಮ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ನಿಮ್ಮ ಸುಳ್ಳನ್ನು ಬೆಳ್ತಂಗಡಿಯ ಪ್ರಬುದ್ದ ಜನರು ಒಪ್ಪಿಕೊಳ್ಳುವುದಿಲ್ಲ, ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ತಿರುಗೇಟು

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ

Suddi Udaya
error: Content is protected !!