July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

ಕಡಿರುದ್ಯಾವರ: ವಿಪರೀತ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮದ ಕೊಪ್ಪದ ಗಂಡಿನಿವಾಸಿ ಗುರ್ಬಿ ಎಂಬವರ ಮನೆ ಬಳಿ ಧರೆ ಜರಿದು ಬಿದ್ದು ಅವರ ಕೊಟ್ಟಿಗೆಯ ಆರು ಸಿಮೆಂಟು ಶೀಟುಗಳು ಹಾಗೂ ಸಿಮೆಂಟು ಕಂಬ ಹಾನಿಯಾದ ಘಟನೆ ನಡೆದಿದೆ.

ಅಪಾರ ಹಾನಿಯಾಗಿದ್ದು ಸುಮಾರು ಇಪ್ಪತ್ತೈದು ಸಾವಿರ ನಷ್ಟವುಂಟಾಗಬಹುದು ಎ೦ದು ಅಂದಾಜಿಸಲಾಗಿದೆ.

Related posts

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

Suddi Udaya

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!