23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಜು.31 ರಂದು ಸುರಿದ ಧಾರಾಕಾರ ಮಳೆಗೆ ಕುಸಿದು ಹೋಗಿದ್ದು , ಸ್ಥಳಕ್ಕೆ ಜಯಂತ್ ಕೋಟ್ಯಾನ್ ಹಾಗೂ ಉದಯ ಹೆಗ್ಡೆ, ಮೋಹನ್ ಅಂಡಿಂಜೆ ಭೇಟಿ ನೀಡಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ತಮ್ಮ ಶಾಸಕ ನಿಧಿಯಿಂದ ಸದ್ಯಕ್ಕೆ ಜನರಿಗೆ ದಿನನಿತ್ಯ ಓಡಾಡಲು ಕಬ್ಬಿಣದ ಕಿರು ಸೇತುವೆಯನ್ನು ಶೀಘ್ರದಲ್ಲಿ ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿರುವ ಬಗ್ಗೆ ವರದಿಯಾಗಿದೆ.

Related posts

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya

ಬೆಳ್ತಂಗಡಿ: ಬೆಳೆ ವಿಮೆ ಯೋಜನೆ : ವಿಮಾ ಕಂತು ಪಾವತಿಗೆ ಆ.7ರ ತನಕ ಅವಕಾಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡುಗಡೆ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya
error: Content is protected !!