September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಜು.31 ರಂದು ಸುರಿದ ಧಾರಾಕಾರ ಮಳೆಗೆ ಕುಸಿದು ಹೋಗಿದ್ದು , ಸ್ಥಳಕ್ಕೆ ಜಯಂತ್ ಕೋಟ್ಯಾನ್ ಹಾಗೂ ಉದಯ ಹೆಗ್ಡೆ, ಮೋಹನ್ ಅಂಡಿಂಜೆ ಭೇಟಿ ನೀಡಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ತಮ್ಮ ಶಾಸಕ ನಿಧಿಯಿಂದ ಸದ್ಯಕ್ಕೆ ಜನರಿಗೆ ದಿನನಿತ್ಯ ಓಡಾಡಲು ಕಬ್ಬಿಣದ ಕಿರು ಸೇತುವೆಯನ್ನು ಶೀಘ್ರದಲ್ಲಿ ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿರುವ ಬಗ್ಗೆ ವರದಿಯಾಗಿದೆ.

Related posts

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya
error: Content is protected !!