September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

ಗರ್ಡಾಡಿ: ತಾಲೂಕಿನಯಾದ್ಯಂತ ಭಾರಿ ಮಳೆ ಮುಂದುವರಿದಿದ್ದು ಪಡಂಗಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಗರ್ಡಾಡಿ ಗ್ರಾಮದ ಹಳ್ಳಿಂಜಬೀಡು ಪರಿಸರದಲ್ಲಿ ಮಣ್ಣು ಕುಸಿದು ಮನೆಗೆ ಭಾಗಶಃ ಹಾನಿಯಾಗಿದೆ.

ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ ಏಕಾಏಕಿ ಮಣ್ಣು ಕುಸಿದು ಮನೆಗೆ ಬಿದ್ದಿದೆ. ಪರಿಣಾಮ ಪ್ರವೀಣ್ ಪೂಜಾರಿಯವರ ಮನೆ ಭಾಗಶಃ ಹಾನಿಯಾಗಿದೆ.

ರಾತ್ರಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ನಿವಾಸಿಗಳಿಗೆ ಯಾವುದೇ ತೊಂದರೆಯಾಗಿಲ್ಲ. ಮನೆಯ ಗೋಡೆ ಮಣ್ಣಿನದಾಗಿದ್ದು ಮಣ್ಣು ಬಿದ್ದ ರಭಸಕ್ಕೆ ಗೋಡೆಗಳು ಬಿದ್ದಿವೆ.

ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಸುವರ್ಣ ಅವರು ರಾತ್ರಿ 4 ಗಂಟೆಗೆ ಬಂದು ಮನೆಯ ಸಾಮಾಗ್ರಿಗಳನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

ಇಗಾಗಲೇ ಸಂಬಂದ ಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ.

Related posts

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

Suddi Udaya

ಆ.23: ಬೆಳ್ತಂಗಡಿಯಲ್ಲಿ ಎಸ್ & ವಿ ಫ್ಯಾಮಿಲಿ ಬ್ಯೂಟಿ ಸೆಲೂನ್ & ಅಕಾಡೆಮಿ ಶುಭಾರಂಭ, ಆಧುನಿಕ ಸೌಲಭ್ಯಗಳೊಂದಿಗೆ ವಿನೂತನ ಬ್ಯೂಟಿ ಸೇವೆ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಬ್ರಾಂಡೆಡ್ ಬಟ್ಟೆ ಖರೀದಿಗೆ ಸುವರ್ಣಾವಕಾಶ! ಶೇ.80 ರವರೆಗೆ ಬ್ರಾಂಡೆಡ್ ಬಟ್ಟೆಗಳ ಮೇಲೆ ಭಾರೀ ರಿಯಾಯಿತಿ

Suddi Udaya
error: Content is protected !!