April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಪ್ರಭಾರ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ರವರು ಆ.1 ರಂದು ಅಧಿಕಾರ ಸ್ವೀಕರಿಸಿದರು.

ಈ ವೇಳೆ ಸಂಘದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿ ಸತೀಶ್ ಹೊಳ್ಳ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರೀತಮ್ ಡಿ , ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ನಿರ್ದೇಶಕರಾದ ಶಾಂಭವಿ ರೈ, ಉಮಾನಾಥ, ಶೀನ, ಧನಲಕ್ಷ್ಮಿ ಜನಾರ್ಧನ, ಪ್ರಭಾಕರ ಗೌಡ ಬೊಳ್ಮ, ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ, ತಂಗಚ್ಚನ್ ಹಾಗೂ ನೌಕರ ವೃಂದದವರು, ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು.

Related posts

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya
error: Content is protected !!