September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಪ್ರಭಾರ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ರವರು ಆ.1 ರಂದು ಅಧಿಕಾರ ಸ್ವೀಕರಿಸಿದರು.

ಈ ವೇಳೆ ಸಂಘದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿ ಸತೀಶ್ ಹೊಳ್ಳ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರೀತಮ್ ಡಿ , ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ನಿರ್ದೇಶಕರಾದ ಶಾಂಭವಿ ರೈ, ಉಮಾನಾಥ, ಶೀನ, ಧನಲಕ್ಷ್ಮಿ ಜನಾರ್ಧನ, ಪ್ರಭಾಕರ ಗೌಡ ಬೊಳ್ಮ, ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ, ತಂಗಚ್ಚನ್ ಹಾಗೂ ನೌಕರ ವೃಂದದವರು, ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya

ಫೆ.21: ಸಹೋದರಿಯರಾದ ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಯವರ ಭರತನಾಟ್ಯ ರಂಗಪ್ರವೇಶ

Suddi Udaya
error: Content is protected !!