22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

ನಡ: ಭಾರಿ ಮಳೆಯಿಂದಾಗಿ ನಡ ಗ್ರಾಮದ ಸುರ್ಯ ಪುತ್ಯೆ ಎಂಬಲ್ಲಿಯ ಸೂರಜ್ ರವರ ಮನೆ ಪಕ್ಕದ ಗುಡ್ಡ ಜರಿದು ಮನೆಯ ಜಗಲಿ ಕುಸಿದ ಘಟನೆ ನಡೆದಿದೆ.

ಮನೆಯವರು ಸಂಬಂಧಿಕರಾದ ಸಂಜೀವ ಗೌಡ ಎಂಬುವವರ ಮನೆಗೆ ವಾಸ ಬದಲಾವಣೆ ಮಾಡಿರುವುದಾಗಿ ವರದಿಯಾಗಿದೆ.

Related posts

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya

ಉಜಿರೆ: ಪಾಂಡುರಂಗ ಕಾಕತ್ಕರ್ ನಿಧನ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya

ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ ಅಮಾನವೀಯ : ಭಯೋತ್ಪಾದಕರನ್ನು ಈ ದೇಶದಿಂದ ಬೇರು ಸಮೇತ ಕಿತ್ತು ಹಾಕಬೇಕಿದೆ, ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!