26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

ಬಳಂಜ: ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಕುದ್ರೋಟ್ಟು ಎಂಬಲ್ಲಿ ಗುಡ್ಡ ಕುಸಿತವಾಗಿ ಅಳದಂಗಡಿ-ನಿಟ್ಟಡ್ಕ ರಸ್ತೆ ಸಂಚಾರಕ್ಕೆ ತೊಡಕಾಗಿದೆ.

ಭಾರಿ ಮಳೆಯಿಂದ ಗುಡ್ಡ ಕುಸಿದು ರಸ್ತೆಗೆ ಬಂದು ನಿಂತಿದೆ. ಪರಿಣಾಮ ಬೆಳಿಗ್ಗೆ ಹಾಲು ಕೊಂಡೋಗುವವರು,ಉದ್ಯೋಗಕ್ಜೆ ಹೋಗುವವರು ಬೇರೆ ದಾರಿ ಅನುಸರಿಸುವ ಅನಿವಾರ್ಯತೆ ಎದುರಾಗಿದೆ.

Related posts

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

Suddi Udaya

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya
error: Content is protected !!