25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

ಬಳಂಜ: ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಕುದ್ರೋಟ್ಟು ಎಂಬಲ್ಲಿ ಗುಡ್ಡ ಕುಸಿತವಾಗಿ ಅಳದಂಗಡಿ-ನಿಟ್ಟಡ್ಕ ರಸ್ತೆ ಸಂಚಾರಕ್ಕೆ ತೊಡಕಾಗಿದೆ.

ಭಾರಿ ಮಳೆಯಿಂದ ಗುಡ್ಡ ಕುಸಿದು ರಸ್ತೆಗೆ ಬಂದು ನಿಂತಿದೆ. ಪರಿಣಾಮ ಬೆಳಿಗ್ಗೆ ಹಾಲು ಕೊಂಡೋಗುವವರು,ಉದ್ಯೋಗಕ್ಜೆ ಹೋಗುವವರು ಬೇರೆ ದಾರಿ ಅನುಸರಿಸುವ ಅನಿವಾರ್ಯತೆ ಎದುರಾಗಿದೆ.

Related posts

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಧರ್ಮಸ್ಥಳ-ನಾರಾವಿ ನಡುವಿನ ಸರಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಸಂಜೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬೃಹತ್ ಪ್ರತಿಭಟನೆ

Suddi Udaya

ಬಂದಾರುನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya
error: Content is protected !!