23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

ಬಳಂಜ: ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಕುದ್ರೋಟ್ಟು ಎಂಬಲ್ಲಿ ಗುಡ್ಡ ಕುಸಿತವಾಗಿ ಅಳದಂಗಡಿ-ನಿಟ್ಟಡ್ಕ ರಸ್ತೆ ಸಂಚಾರಕ್ಕೆ ತೊಡಕಾಗಿದೆ.

ಭಾರಿ ಮಳೆಯಿಂದ ಗುಡ್ಡ ಕುಸಿದು ರಸ್ತೆಗೆ ಬಂದು ನಿಂತಿದೆ. ಪರಿಣಾಮ ಬೆಳಿಗ್ಗೆ ಹಾಲು ಕೊಂಡೋಗುವವರು,ಉದ್ಯೋಗಕ್ಜೆ ಹೋಗುವವರು ಬೇರೆ ದಾರಿ ಅನುಸರಿಸುವ ಅನಿವಾರ್ಯತೆ ಎದುರಾಗಿದೆ.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಮದ್ದಡ್ಕ ಹೆದ್ದಾರಿ ಕಾಮಗಾರಿಯ ಯಂತ್ರಕ್ಕೆ ಸಿಲುಕಿ ವೃದ್ಧ ಬಲಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya
error: Content is protected !!