September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾದ್ಯಂತ ನಾಳೆ (ಆ.2) ಅಂಗನವಾಡಿ, ಸರ್ಕಾರಿ, ಖಾಸಗಿ ಶಾಲೆ, ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರಜೆ ಘೋಷಿಸಿದ್ದಾರೆ.

Related posts

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

Suddi Udaya

ಕಾರ್ಡಿಯೋಲೋಜಿ ಡೋರ್ ಸ್ಟೆಪ್ ಸಂಸ್ಥೆಯಿಂದ ಮದ್ದಡ್ಕದ ಡಾ| ನಿಜಾಮ್, ಡಾ| ಆಶಿಕಾ ರವರಿಗೆ ಅತ್ಯಾಧುನಿಕ 3 ಚಾನೆಲ್ ಇಸಿಜಿ ಮೆಷಿನ್ ಕೊಡುಗೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya
error: Content is protected !!