27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

ನೆರಿಯ ಗ್ರಾಮದ ಬಯಲು ಬಸ್ತಿ ಆವರಣ ಗೋಡೆ ಕುಸಿತಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ರಾದ ಬಿ ಅಶ್ರಫ್ ಮೊಹಮ್ಮದ್ ಪಿ ಸದಸ್ಯ ರಾದ ರಮೇಶ್ ಕೆ ಯಸ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಮಾ, ಕಾರ್ಯದರ್ಶಿ ಅಜಿತ್ ಎಂ . ಬಿ ಪಂಚಾಯತ್ ಸಿಬ್ಬಂದಿಯಾದ ಮದುಮಲಾ, ಕಂದಾಯ ಇಲಾಖೆಯ ಶ್ರೀನಿವಾಸ್, ಬಸ್ತಿಯಾ ಅರ್ಚಕರಾದ ಮಿತ್ರಸೇನಾ ಇಂದ್ರ ಇದ್ದರು,

Related posts

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

Suddi Udaya

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು: ಬಿಜೆಪಿ ಪ್ರಚಾರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಹೇಳಿಕೆ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

Suddi Udaya

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya
error: Content is protected !!