26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

ನೆರಿಯ ಗ್ರಾಮದ ಬಯಲು ಬಸ್ತಿ ಆವರಣ ಗೋಡೆ ಕುಸಿತಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ರಾದ ಬಿ ಅಶ್ರಫ್ ಮೊಹಮ್ಮದ್ ಪಿ ಸದಸ್ಯ ರಾದ ರಮೇಶ್ ಕೆ ಯಸ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಮಾ, ಕಾರ್ಯದರ್ಶಿ ಅಜಿತ್ ಎಂ . ಬಿ ಪಂಚಾಯತ್ ಸಿಬ್ಬಂದಿಯಾದ ಮದುಮಲಾ, ಕಂದಾಯ ಇಲಾಖೆಯ ಶ್ರೀನಿವಾಸ್, ಬಸ್ತಿಯಾ ಅರ್ಚಕರಾದ ಮಿತ್ರಸೇನಾ ಇಂದ್ರ ಇದ್ದರು,

Related posts

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಬೈಕ್ ಹಾಗೂ ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ : ಬೈಕ್‌ ಸವಾರ ಸಾವು

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಚಂದು ಲಾಯಿಲ ಹಾಗೂ ಬಿ. ರಾಮಣ್ಣ ಶೆಟ್ಟಿ ಮಾಲಾಡಿ ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya
error: Content is protected !!