ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

ನೆರಿಯ ಗ್ರಾಮದ ಬಯಲು ಬಸ್ತಿ ಆವರಣ ಗೋಡೆ ಕುಸಿತಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ರಾದ ಬಿ ಅಶ್ರಫ್ ಮೊಹಮ್ಮದ್ ಪಿ ಸದಸ್ಯ ರಾದ ರಮೇಶ್ ಕೆ ಯಸ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಮಾ, ಕಾರ್ಯದರ್ಶಿ ಅಜಿತ್ ಎಂ . ಬಿ ಪಂಚಾಯತ್ ಸಿಬ್ಬಂದಿಯಾದ ಮದುಮಲಾ, ಕಂದಾಯ ಇಲಾಖೆಯ ಶ್ರೀನಿವಾಸ್, ಬಸ್ತಿಯಾ ಅರ್ಚಕರಾದ ಮಿತ್ರಸೇನಾ ಇಂದ್ರ ಇದ್ದರು,

Related posts

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಕಾರ್ಯಾಗಾರ ಸಂಪನ್ನ

Suddi Udaya
error: Content is protected !!