April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

ಬಳಂಜ-ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತವಾಗಿ ಸಂಚಾರ ಸ್ಥಗಿತವಾದ ಘಟನೆ ನಡೆದಿದೆ.

ಸ್ಥಳೀಯರಾದ ದಿನೇಶ್ ಪೂಜಾರಿ‌ ಅಂತರ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದು ಬಳಂಜ, ಬಾವಲಿಗುಂಡಿ, ಅಳದಂಗಡಿಗೆ ಹೋಗುವ ರಸ್ತೆ ಇದಾಗಿದ್ದು ದುರಸ್ಥಿಗೆ ಬಳಂಜ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಲಾಗಿದೆ.

ಕಳೆದ ಎರಡು ದಿನದಿಂದ ಸುರಿಯುತ್ತಿರುವ ಮಹಾ ಮಳೆಗೆ ತಾಲೂಕಿನ ಹಲವಡೆ ರಸ್ತೆ, ಮನೆ, ಆಸ್ತಿ ಪಾಸ್ತಿಗೆ ಹಾನಿಯಾಗಿದೆ.

Related posts

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ಬಿಜೆಪಿ ಶಿಶಿಲ ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸಂದೀಪ್ ಆಯ್ಕೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya
error: Content is protected !!