September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

ಬಳಂಜ-ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತವಾಗಿ ಸಂಚಾರ ಸ್ಥಗಿತವಾದ ಘಟನೆ ನಡೆದಿದೆ.

ಸ್ಥಳೀಯರಾದ ದಿನೇಶ್ ಪೂಜಾರಿ‌ ಅಂತರ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದು ಬಳಂಜ, ಬಾವಲಿಗುಂಡಿ, ಅಳದಂಗಡಿಗೆ ಹೋಗುವ ರಸ್ತೆ ಇದಾಗಿದ್ದು ದುರಸ್ಥಿಗೆ ಬಳಂಜ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಲಾಗಿದೆ.

ಕಳೆದ ಎರಡು ದಿನದಿಂದ ಸುರಿಯುತ್ತಿರುವ ಮಹಾ ಮಳೆಗೆ ತಾಲೂಕಿನ ಹಲವಡೆ ರಸ್ತೆ, ಮನೆ, ಆಸ್ತಿ ಪಾಸ್ತಿಗೆ ಹಾನಿಯಾಗಿದೆ.

Related posts

ಆ.5: ಸಚಿವ ಯು ಟಿ ಖಾದರ್ ಬೆಳ್ತಂಗಡಿ ಪ್ರವಾಸ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

Suddi Udaya

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಐದು ದಿನಗಳ ರಾಷ್ಟ್ರ ಮಟ್ಟದ ಎಫ್.ಡಿ.ಪಿ ಕಾರ್ಯಾಗಾರಕ್ಕೆ ಚಾಲನೆ

Suddi Udaya

ಲಾಯಿಲ: ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನ

Suddi Udaya
error: Content is protected !!