23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಕೊಕ್ರಾಡಿ ಇವರು ಅಧಿಕಾರ ಸ್ವೀಕರಿಸಿದ್ದಾರೆ.

ಜಯರಾಮ ಮಯ್ಯ ಕೊಕ್ರಾಡಿ ಸಾವ್ಯ ನಿವಾಸಿಯಾಗಿದ್ದು 2002 -03 ಗೌರವ ಶಿಕ್ಷಕರಾಗಿ ಸರಕಾರಿ ಪ್ರೌಢಶಾಲೆ, ಕೊಕ್ರಾಡಿ, 2003–೦8 ಎಸ್.ಡಿ.ಎಂ ಹೈಸ್ಕೂಲ್ ಬೆಳಾಲು ಇಲ್ಲಿ ಆಂಗ್ಲ ಭಾಷಾ ಸಹಾಯಕ ಮತ್ತು ಸಮಾಜ ವಿಜ್ಞಾನ ಬೋಧಕರಾಗಿ, . 2008 ರಲ್ಲಿ ಆರು ತಿಂಗಳ ಕಾಲ ಎಸ್.ಡಿಎಂ ಸೆಕೆಂಡರಿ ಶಾಲೆ, ಉಜಿರೆ ಸೇವೆ, 2008 ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಗೆ ವರ್ಗಾವಣೆ ಮತ್ತು ಸತತ ಹದಿನಾರು ವರ್ಷಗಳಿಂದ ಆಂಗ್ಲ ಭಾಷಾ ಶಿಕ್ಷಕನಿಗೆ ಸೇವೆ ಸಲ್ಲಿಸಿದ್ದಾರೆ.

    Related posts

    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

    Suddi Udaya

    ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

    Suddi Udaya

    ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ: ಹಿರಿಯ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

    Suddi Udaya

    ಮೇ 14ರಿಂದ 24ರವರೆಗೆ ಕುಲಶೇಖರ ವೀರನಾರಾಯಣ ದೇವರಿಗೆ ಬ್ರಹ್ಮಕಲಶದ ವೈಭವ : ರೂ. 10 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ: ಪತ್ರಿಕಾಗೋಷ್ಠಿಯಲ್ಲಿ ಮಯೂರ್ ಉಳ್ಳಾಲ್ ಮಾಹಿತಿ

    Suddi Udaya

    ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

    Suddi Udaya

    ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

    Suddi Udaya
    error: Content is protected !!