25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಕೊಕ್ರಾಡಿ ಇವರು ಅಧಿಕಾರ ಸ್ವೀಕರಿಸಿದ್ದಾರೆ.

ಜಯರಾಮ ಮಯ್ಯ ಕೊಕ್ರಾಡಿ ಸಾವ್ಯ ನಿವಾಸಿಯಾಗಿದ್ದು 2002 -03 ಗೌರವ ಶಿಕ್ಷಕರಾಗಿ ಸರಕಾರಿ ಪ್ರೌಢಶಾಲೆ, ಕೊಕ್ರಾಡಿ, 2003–೦8 ಎಸ್.ಡಿ.ಎಂ ಹೈಸ್ಕೂಲ್ ಬೆಳಾಲು ಇಲ್ಲಿ ಆಂಗ್ಲ ಭಾಷಾ ಸಹಾಯಕ ಮತ್ತು ಸಮಾಜ ವಿಜ್ಞಾನ ಬೋಧಕರಾಗಿ, . 2008 ರಲ್ಲಿ ಆರು ತಿಂಗಳ ಕಾಲ ಎಸ್.ಡಿಎಂ ಸೆಕೆಂಡರಿ ಶಾಲೆ, ಉಜಿರೆ ಸೇವೆ, 2008 ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಗೆ ವರ್ಗಾವಣೆ ಮತ್ತು ಸತತ ಹದಿನಾರು ವರ್ಷಗಳಿಂದ ಆಂಗ್ಲ ಭಾಷಾ ಶಿಕ್ಷಕನಿಗೆ ಸೇವೆ ಸಲ್ಲಿಸಿದ್ದಾರೆ.

    Related posts

    ಬಳಂಜ:ಆಮ್ಮಿ ಪೂಜಾರಿ ನಿಧನ

    Suddi Udaya

    ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

    Suddi Udaya

    ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

    Suddi Udaya

    ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

    Suddi Udaya

    ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ: ಡಾ. ಶಿವಾನಂದ

    Suddi Udaya

    ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

    Suddi Udaya
    error: Content is protected !!