25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಕೊಕ್ರಾಡಿ ಇವರು ಅಧಿಕಾರ ಸ್ವೀಕರಿಸಿದ್ದಾರೆ.

ಜಯರಾಮ ಮಯ್ಯ ಕೊಕ್ರಾಡಿ ಸಾವ್ಯ ನಿವಾಸಿಯಾಗಿದ್ದು 2002 -03 ಗೌರವ ಶಿಕ್ಷಕರಾಗಿ ಸರಕಾರಿ ಪ್ರೌಢಶಾಲೆ, ಕೊಕ್ರಾಡಿ, 2003–೦8 ಎಸ್.ಡಿ.ಎಂ ಹೈಸ್ಕೂಲ್ ಬೆಳಾಲು ಇಲ್ಲಿ ಆಂಗ್ಲ ಭಾಷಾ ಸಹಾಯಕ ಮತ್ತು ಸಮಾಜ ವಿಜ್ಞಾನ ಬೋಧಕರಾಗಿ, . 2008 ರಲ್ಲಿ ಆರು ತಿಂಗಳ ಕಾಲ ಎಸ್.ಡಿಎಂ ಸೆಕೆಂಡರಿ ಶಾಲೆ, ಉಜಿರೆ ಸೇವೆ, 2008 ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಗೆ ವರ್ಗಾವಣೆ ಮತ್ತು ಸತತ ಹದಿನಾರು ವರ್ಷಗಳಿಂದ ಆಂಗ್ಲ ಭಾಷಾ ಶಿಕ್ಷಕನಿಗೆ ಸೇವೆ ಸಲ್ಲಿಸಿದ್ದಾರೆ.

    Related posts

    ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

    Suddi Udaya

    ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

    Suddi Udaya

    ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

    Suddi Udaya

    ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

    Suddi Udaya

    ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

    Suddi Udaya

    ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

    Suddi Udaya
    error: Content is protected !!