23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

ನಾವೂರು: ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಗೆ ನಾವೂರು ಗ್ರಾಮದ ಪೂವಪ್ಪ ಗೌಡ ರವರ ಮನೆಯ ಹಿಂಭಾಗ ದಲ್ಲಿ ಗುಡ್ಡ ಜಾರಿದು ಬಿದ್ದಿದ್ದು ಅಪಾರ ಹಾನಿಯಾಗಿದೆ.

ಗುಡ್ಡ ಜರಿದ ಪರಿಣಾಮ ಕೆಲಸದವರ ಹೊಸ ಮನೆ ಸಂಪೂರ್ಣ ನಾಶವಾಗಿ , ಅಪಾರ ನಷ್ಟ ಉಂಟಾಗಿದೆ.

Related posts

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಶಿವಾನಂದ ಬಳ್ಳಾಲ್‌ಬಾಗ್ ರವರಿಗೆ ನುಡಿನಮನ

Suddi Udaya

ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!