22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

ರೆಖ್ಯ : ಭಾರೀ ಮಳೆಯಿಂದಾಗಿ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ರೆಖ್ಯ ಗ್ರಾಮದ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಜರಿದು ದೇವಸ್ಥಾನ ಗರ್ಭಗುಡಿ ಹಾಗೂ ಸುತ್ತು ಪೌಳಿಗೆ ಹಾನಿಯಾದ ಘಟನೆ ಜು.31ರಂದು ರಾತ್ರಿ ನಡೆದಿದೆ.

3 ವರ್ಷದ ಹಿಂದೆ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ಜರುಗಿತು. ಗುಡ್ಡ ಜರಿದ ಪರಿಣಾಮ ಗುಡ್ಡದಲ್ಲಿದ್ದ ರಬ್ಬರು ಮರಗಳು ಮಣ್ಣಿನೊಂದಿಗೆ ಬಂದು ದೇವಸ್ಥಾನದ ಹತ್ತಿರ ಬಂದು ಬಿದ್ದಿದ್ದೆ ಹಾಗೂ ತಡೆಗೋಡೆಗೂ ಹಾನಿಯುಂಟಾಗಿದೆ.

ಈ ಬಗ್ಗೆ ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಅರಸಿನಮಕ್ಕಿ ಗ್ರಾ.ಪಂ. ಮಾಜಿ ಅಧ್ಯಕ್ಷ ನವೀನ್ ಕೆ., ರವರು ತಹಶೀಲ್ದಾರ್ ಗೆ ಮಾಹಿತಿ ನೀಡಿದ್ದಾರೆ.

Related posts

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ: ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಗೌರವಾರ್ಪಣೆ

Suddi Udaya

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!