ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮಚ್ಚಿನ ಗ್ರಾಮದ ಕುಕ್ಕಿಲ ಮನೆ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಅರುಣಾ ಕುಮಾರಿ ಯವರ ಮನೆ ಬಳಿ ಮತ್ತು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದಪ್ಪ ಕುಲಾಲ್ ರವರ ಮನೆಗೆ ತೀವ್ರ ಮಳೆಯಿಂದ ಗುಡ್ಡ ಬಿದ್ದು ಹಾನಿಯಾಗಿದ್ದು ಆ.1 ರಂದು ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್ ,ಮಾಜಿ ಸದಸ್ಯರಾದ ದಾಮೋದರ ಅಚಾರ್ಯ, ಪ್ರಮುಖರಾದ ಸತೀಶ್ ಕಾರಂದೂರು, ಸುದೀರ್ ಶೆಟ್ಟಿ ಕೊರಬೆಟ್ಟು, ಸದಾಶಿವ ಹೆಗ್ಡೆ, ಹಾಗೂ ಸ್ಥಳೀಯರು ಉಪಸ್ಥಿತರಿದ್ದರು .

Leave a Comment

error: Content is protected !!