25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ರೆಂಕೆದಗುತ್ತು ಮೈಮುನ ಸುಲೈಮಾನ್ ಇವರ ಮನೆಗೆ ತೀವ್ರ ಮಳೆಯಿಂದ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.

ಆ.1 ರಂದು ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾದ ಬಶೀರ್, ರೆಂಕೆದಗುತ್ತು ಪ್ರಮುಖರಾದ ಬಿ.ಕೆ ವಸಂತ್ ಉಪಸ್ಥಿತರಿದ್ದರು.

Related posts

ನಾರಾವಿ ಸಂತ ಅಂತೋನಿ ಕಾಲೇಜು ನೂತನ ಪ್ರಾಂಶುಪಾಲರಾಗಿ ಸಂತೋಷ್ ಸಲ್ಡಾನ ಅಧಿಕಾರ ಸ್ವೀಕಾರ

Suddi Udaya

ಧರ್ಮಸ್ಥಳ : ಬೋಳಿಯರ್ ನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

Suddi Udaya
error: Content is protected !!