July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ರೆಂಕೆದಗುತ್ತು ಮೈಮುನ ಸುಲೈಮಾನ್ ಇವರ ಮನೆಗೆ ತೀವ್ರ ಮಳೆಯಿಂದ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.

ಆ.1 ರಂದು ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾದ ಬಶೀರ್, ರೆಂಕೆದಗುತ್ತು ಪ್ರಮುಖರಾದ ಬಿ.ಕೆ ವಸಂತ್ ಉಪಸ್ಥಿತರಿದ್ದರು.

Related posts

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya

ಶ್ರೀರಾಮ ಕ್ಷೇತ್ರ ಕನ್ಯಾಡಿಯ ಅಯೋಧ್ಯೆ ಶಾಖಾ ಮಠ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇಮಕ

Suddi Udaya

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ ಸಮಿತಿ ಸಭೆ; ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ

Suddi Udaya
error: Content is protected !!