24.3 C
ಪುತ್ತೂರು, ಬೆಳ್ತಂಗಡಿ
May 20, 2025
ವರದಿಶಾಲಾ ಕಾಲೇಜು

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

ಕುವೆಟ್ಟು : ಸರಕಾರಿ ಉನ್ನತೀಕರಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಶಾಲೆಯಲ್ಲಿ ಸುಮಾರು ಎಂಟು ವರ್ಷಗಳಿಂದ ಟಿ ಜಿ ಟಿ ವಿಜ್ಞಾನ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಶೆಟ್ಟಿ ಇವರು ಇದೀಗ ಪದೋನ್ನತಿ ಹೊಂದಿ ಬೆಳ್ತಂಗಡಿ ನಡ ಪದವಿಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) ವರ್ಗಾವಣೆಗೊಂಡಿದ್ದಾರೆ ಅವರೀಗೆ ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ ಆ 1ರಂದು ನಡೆಯಿತು.


ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಶಾಲಾ ಮುಖ್ಯ ಶಿಕ್ಷಕರಾದ ಭಾಸ್ಕರ್, ಎಸ್ ಡಿ ಯಂ ಸಿ ಸದಸ್ಯರು ಹಾಗೂ ಆಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Related posts

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮರೋಡಿಯಲ್ಲಿ ಶ್ರೀಗುರುಪೂಜೆ ಸಂಭ್ರಮ, ಸಾಧಕರಿಗೆ ಸನ್ಮಾನ

Suddi Udaya

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!