25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೇಣೂರು ವಲಯದ ಕರಿಮಣೇಲು ಕಾರ್ಯ ಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನೂ ಒಕ್ಕೂಟದ ಅಧ್ಯಕ್ಷ ವಿಲಿಯಂ ವಿನ್ಸೆಂಟ್ ರೇಗೊರವರು ಉದ್ಘಾಟಿಸಿದರು.
ಬೆಳ್ತಂಗಡಿ ಕ್ಷೇತ್ರ ಶಿಕ್ಷಣ ಆರೋಗ್ಯ ಅಧಿಕಾರಿ ಆಮ್ಮಿ ಇವರು ಕೇಂದ್ರದ ಸದಸ್ಯರಿಗೆ ಪೌಷ್ಟಿಕ ಆಹಾರದ ಬಗ್ಗೆ ಹಾಗೂ ಮಹಿಳೆಯರಲ್ಲಿ ಬರುವಂತಹ ಕೆಲವೊಂದು ಸಮಸ್ಯೆ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಜ್ಞಾನ ವಿಕಾಸ ಸಮಣ್ವಯ ಅಧಿಕಾರಿ ಪೂರ್ಣಿಮಾ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕರು ಶಾಲಿನಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಮಾಜಿ ಅಧ್ಯಕ್ಷರು ದೋಗು ನಾಯಕ್ ಸದಸ್ಯರಿಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರದ ಸದಸ್ಯರು ಅಟಿ ತಿಂಗಳಲ್ಲಿ ಸಿಗುವಂತಹ ಪೌಷ್ಟಿಕ ಆಹಾರ ಪದಾರ್ಥಗಳನ್ನು ಮಾಡಿ ತಂದಿದ್ದರು. ಆಟೋಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು ಇದರಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಯೋಜಕಿ ಶುಭಲತ ಕಾರ್ಯಕ್ರಮ ನಿರೂಪಿಸಿ, ಸೇವಾ ಪ್ರತಿನಿಧಿ ಶೋಭಾ ಸ್ವಾಗತಿಸಿದರು. ಕಾರ್ಯದರ್ಶಿ ಸಚಿತ ಧನ್ಯವಾದವಿತ್ತರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸನ್ಮಾನ

Suddi Udaya

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya

ಡಿ.17-19: ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಕ್ಷೇತ್ರದ ಷಷ್ಠೀ ಮಹೋತ್ಸವ

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಶೌರ್ಯ ಎಸ್ ವಿ ರವರಿಗೆ ಮತ್ತೊಂದು ಪ್ರಶಸ್ತಿಯ ಗರಿ

Suddi Udaya

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya
error: Content is protected !!