27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲೇ ಹರಿದು ಬಂಟರ ಭವನಕ್ಕೆ ನುಗ್ಗಿ ಸಮಸ್ಯೆಗಳು ಉಂಟಾಗಿತ್ತು ಎಂದು ಈ ಬಗ್ಗೆ ಸುದ್ದಿ ಉದಯ ಆನ್ಲೈನ್ ವರದಿ ಮಾಡಲಾಗಿತ್ತು.

ಇದೀಗ ಬಂಟರ ಭವನದ ಬಳಿಯಿಂದ ಅರಫಾ ಸೆನಿಟರಿವರೆಗೆ ಇರುವ ತೋಡಿನ ವರೆಗೆ ಸಣ್ಣ ಮೋರಿಗಳನ್ನು ತೆಗೆದು ದೊಡ್ಡ ಮೋರಿಗಳನ್ನು ಅಳವಡಿಸುವ ಕೆಲಸವನ್ನು ನಗರ ಪಂಚಾಯತ್ ವತಿಯಿಂದ ನಡೆಸಲಾಗುತ್ತಿದೆ.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಪದ್ಮಣ್ಣ ಗೌಡ ನಿಧನ

Suddi Udaya

ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya
error: Content is protected !!