32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲೇ ಹರಿದು ಬಂಟರ ಭವನಕ್ಕೆ ನುಗ್ಗಿ ಸಮಸ್ಯೆಗಳು ಉಂಟಾಗಿತ್ತು ಎಂದು ಈ ಬಗ್ಗೆ ಸುದ್ದಿ ಉದಯ ಆನ್ಲೈನ್ ವರದಿ ಮಾಡಲಾಗಿತ್ತು.

ಇದೀಗ ಬಂಟರ ಭವನದ ಬಳಿಯಿಂದ ಅರಫಾ ಸೆನಿಟರಿವರೆಗೆ ಇರುವ ತೋಡಿನ ವರೆಗೆ ಸಣ್ಣ ಮೋರಿಗಳನ್ನು ತೆಗೆದು ದೊಡ್ಡ ಮೋರಿಗಳನ್ನು ಅಳವಡಿಸುವ ಕೆಲಸವನ್ನು ನಗರ ಪಂಚಾಯತ್ ವತಿಯಿಂದ ನಡೆಸಲಾಗುತ್ತಿದೆ.

Related posts

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Suddi Udaya

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya
error: Content is protected !!