27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಅಳದಂಗಡಿ: ಭಾರಿ ಮಳೆಯಿಂದಾಗಿ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ಪಂಜಲ ಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ದೊಡ್ಡ ದೊಡ್ಡ ಮರಗಳ ದಿಮ್ಮಿಗಳು ಸಿಕ್ಕಿಹಾಕಿಕೊಂಡಿದ್ದು, ಇದರಿಂದ ನೀರು ಸಮೀಪದ ತೋಟಗಳಿಗೆ ಆವರಿಸಿದೆ.


ಕೂಡಲೇ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಮರ ಮಟ್ಟುಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ವಿನಂತಿಸಿದ್ದಾರೆ.

Related posts

ಬಜಿರೆ: ಹೊಸಪಟ್ಣ ನಿವಾಸಿ ಸಂಜೀವ ಹೆಗ್ಡೆ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya
error: Content is protected !!