25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಅಳದಂಗಡಿ: ಭಾರಿ ಮಳೆಯಿಂದಾಗಿ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ಪಂಜಲ ಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ದೊಡ್ಡ ದೊಡ್ಡ ಮರಗಳ ದಿಮ್ಮಿಗಳು ಸಿಕ್ಕಿಹಾಕಿಕೊಂಡಿದ್ದು, ಇದರಿಂದ ನೀರು ಸಮೀಪದ ತೋಟಗಳಿಗೆ ಆವರಿಸಿದೆ.


ಕೂಡಲೇ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಮರ ಮಟ್ಟುಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ವಿನಂತಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya

ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ನಾರಾವಿ ಸ.ಉ.ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಬೆಂಚು ಡೆಸ್ಕ್ ವಿತರಣೆ

Suddi Udaya

ಶಿಶಿಲ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!