29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

ಸುಲ್ಕೇರಿಮೊಗ್ರು ಗ್ರಾಮದಲ್ಲಿ ಸಂಭವಿಸಿದ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದು ( ಆ. 1) ಪಂಚಾಯತ್ ಅಧ್ಯಕ್ಷರಾದ ಸರಸ್ವತಿನಾಯ್ಕ್ ಯವರು ಹಾಗೂ ಸದಸ್ಯರಾದ ಶಾಂತಿ ಕಿರಣ್ ಹಾಗೂ ಪಿ. ಡಿ. ಓ. ಪೂರ್ಣಿಮಾ. ಜೆ ಹಾಗೂ ಗ್ರಾಮ ಕರಣಿಕರೊಂದಿಗೆ ಸ್ಥಳಪರಿಶೀಲನೆ ನಡೆಸಲಾಯಿತು.

ಮಂಜುಳ ದೇವಪ್ಪಮೂಲ್ಯ ಮನೆಗೆ ನಾಯಿಜೆ ಚಂದಯ ಮಡಿವಾಳ ಮನೆಗೆ, ಮಹಿಷ ಮರ್ದಿನಿ ದೇವಸ್ಥಾನದ ರಸ್ತೆ, ಹೊಕ್ಕಳ ರಸ್ತೆ, ಪಡುಬೈಲು ರಸ್ತೆ, ಪಲ್ಕೆ ಕೊಚೋಟ್ಟು ರಸ್ತೆಯಲ್ಲಿ ಬಿದ್ದ ಮಣ್ಣುಗಳನ್ನು ತೆರವುಗೊಳಿಸಲಾಯಿತು. ಕೊಳಕೆ ಎಂಬಲ್ಲಿ ಆಣೆಕಟ್ಟದಲ್ಲಿ ಮರಗಳು ಸಿಕ್ಕಿಹಾಕಿಕೊಂಡಿದ್ದು ಅದನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು. ಕಲ್ಪಿಲ ಎಂಬಲ್ಲಿ ಸುಲ್ಕೇರಿಮೊಗ್ರು ಗ್ರಾಮಕ್ಕೆ ಸಂಬಂಧಪಡುವ ಮನೆಗೆ ಬರೆ ಜರಿದು ಹಾನಿಯಾಗಿದನ್ನು ಪರಿಶೀಲನೆ ನಡೆಸಿದರು.

Related posts

ನಡ ಗ್ರಾ.ಪಂ. ಗ್ರಾಮಸಭೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!