April 2, 2025
ಗ್ರಾಮಾಂತರ ಸುದ್ದಿ

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

ಸುಲ್ಕೇರಿಮೊಗ್ರು ಗ್ರಾಮದಲ್ಲಿ ಸಂಭವಿಸಿದ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದು ( ಆ. 1) ಪಂಚಾಯತ್ ಅಧ್ಯಕ್ಷರಾದ ಸರಸ್ವತಿನಾಯ್ಕ್ ಯವರು ಹಾಗೂ ಸದಸ್ಯರಾದ ಶಾಂತಿ ಕಿರಣ್ ಹಾಗೂ ಪಿ. ಡಿ. ಓ. ಪೂರ್ಣಿಮಾ. ಜೆ ಹಾಗೂ ಗ್ರಾಮ ಕರಣಿಕರೊಂದಿಗೆ ಸ್ಥಳಪರಿಶೀಲನೆ ನಡೆಸಲಾಯಿತು.

ಮಂಜುಳ ದೇವಪ್ಪಮೂಲ್ಯ ಮನೆಗೆ ನಾಯಿಜೆ ಚಂದಯ ಮಡಿವಾಳ ಮನೆಗೆ, ಮಹಿಷ ಮರ್ದಿನಿ ದೇವಸ್ಥಾನದ ರಸ್ತೆ, ಹೊಕ್ಕಳ ರಸ್ತೆ, ಪಡುಬೈಲು ರಸ್ತೆ, ಪಲ್ಕೆ ಕೊಚೋಟ್ಟು ರಸ್ತೆಯಲ್ಲಿ ಬಿದ್ದ ಮಣ್ಣುಗಳನ್ನು ತೆರವುಗೊಳಿಸಲಾಯಿತು. ಕೊಳಕೆ ಎಂಬಲ್ಲಿ ಆಣೆಕಟ್ಟದಲ್ಲಿ ಮರಗಳು ಸಿಕ್ಕಿಹಾಕಿಕೊಂಡಿದ್ದು ಅದನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು. ಕಲ್ಪಿಲ ಎಂಬಲ್ಲಿ ಸುಲ್ಕೇರಿಮೊಗ್ರು ಗ್ರಾಮಕ್ಕೆ ಸಂಬಂಧಪಡುವ ಮನೆಗೆ ಬರೆ ಜರಿದು ಹಾನಿಯಾಗಿದನ್ನು ಪರಿಶೀಲನೆ ನಡೆಸಿದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya
error: Content is protected !!