38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

ಸುಲ್ಕೇರಿಮೊಗ್ರು ಗ್ರಾಮದಲ್ಲಿ ಸಂಭವಿಸಿದ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದು ( ಆ. 1) ಪಂಚಾಯತ್ ಅಧ್ಯಕ್ಷರಾದ ಸರಸ್ವತಿನಾಯ್ಕ್ ಯವರು ಹಾಗೂ ಸದಸ್ಯರಾದ ಶಾಂತಿ ಕಿರಣ್ ಹಾಗೂ ಪಿ. ಡಿ. ಓ. ಪೂರ್ಣಿಮಾ. ಜೆ ಹಾಗೂ ಗ್ರಾಮ ಕರಣಿಕರೊಂದಿಗೆ ಸ್ಥಳಪರಿಶೀಲನೆ ನಡೆಸಲಾಯಿತು.

ಮಂಜುಳ ದೇವಪ್ಪಮೂಲ್ಯ ಮನೆಗೆ ನಾಯಿಜೆ ಚಂದಯ ಮಡಿವಾಳ ಮನೆಗೆ, ಮಹಿಷ ಮರ್ದಿನಿ ದೇವಸ್ಥಾನದ ರಸ್ತೆ, ಹೊಕ್ಕಳ ರಸ್ತೆ, ಪಡುಬೈಲು ರಸ್ತೆ, ಪಲ್ಕೆ ಕೊಚೋಟ್ಟು ರಸ್ತೆಯಲ್ಲಿ ಬಿದ್ದ ಮಣ್ಣುಗಳನ್ನು ತೆರವುಗೊಳಿಸಲಾಯಿತು. ಕೊಳಕೆ ಎಂಬಲ್ಲಿ ಆಣೆಕಟ್ಟದಲ್ಲಿ ಮರಗಳು ಸಿಕ್ಕಿಹಾಕಿಕೊಂಡಿದ್ದು ಅದನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು. ಕಲ್ಪಿಲ ಎಂಬಲ್ಲಿ ಸುಲ್ಕೇರಿಮೊಗ್ರು ಗ್ರಾಮಕ್ಕೆ ಸಂಬಂಧಪಡುವ ಮನೆಗೆ ಬರೆ ಜರಿದು ಹಾನಿಯಾಗಿದನ್ನು ಪರಿಶೀಲನೆ ನಡೆಸಿದರು.

Related posts

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿ : ಹಾ.ಉ.ಸ. ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ

Suddi Udaya

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

Suddi Udaya
error: Content is protected !!