25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

ಸುಲ್ಕೇರಿಮೊಗ್ರು ಗ್ರಾಮದಲ್ಲಿ ಸಂಭವಿಸಿದ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದು ( ಆ. 1) ಪಂಚಾಯತ್ ಅಧ್ಯಕ್ಷರಾದ ಸರಸ್ವತಿನಾಯ್ಕ್ ಯವರು ಹಾಗೂ ಸದಸ್ಯರಾದ ಶಾಂತಿ ಕಿರಣ್ ಹಾಗೂ ಪಿ. ಡಿ. ಓ. ಪೂರ್ಣಿಮಾ. ಜೆ ಹಾಗೂ ಗ್ರಾಮ ಕರಣಿಕರೊಂದಿಗೆ ಸ್ಥಳಪರಿಶೀಲನೆ ನಡೆಸಲಾಯಿತು.

ಮಂಜುಳ ದೇವಪ್ಪಮೂಲ್ಯ ಮನೆಗೆ ನಾಯಿಜೆ ಚಂದಯ ಮಡಿವಾಳ ಮನೆಗೆ, ಮಹಿಷ ಮರ್ದಿನಿ ದೇವಸ್ಥಾನದ ರಸ್ತೆ, ಹೊಕ್ಕಳ ರಸ್ತೆ, ಪಡುಬೈಲು ರಸ್ತೆ, ಪಲ್ಕೆ ಕೊಚೋಟ್ಟು ರಸ್ತೆಯಲ್ಲಿ ಬಿದ್ದ ಮಣ್ಣುಗಳನ್ನು ತೆರವುಗೊಳಿಸಲಾಯಿತು. ಕೊಳಕೆ ಎಂಬಲ್ಲಿ ಆಣೆಕಟ್ಟದಲ್ಲಿ ಮರಗಳು ಸಿಕ್ಕಿಹಾಕಿಕೊಂಡಿದ್ದು ಅದನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು. ಕಲ್ಪಿಲ ಎಂಬಲ್ಲಿ ಸುಲ್ಕೇರಿಮೊಗ್ರು ಗ್ರಾಮಕ್ಕೆ ಸಂಬಂಧಪಡುವ ಮನೆಗೆ ಬರೆ ಜರಿದು ಹಾನಿಯಾಗಿದನ್ನು ಪರಿಶೀಲನೆ ನಡೆಸಿದರು.

Related posts

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪದವಿ ಪ್ರಧಾನ ಸಮಾರಂಭ

Suddi Udaya

ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya
error: Content is protected !!