September 6, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

ಸುಲ್ಕೇರಿಮೊಗ್ರು ಗ್ರಾಮದಲ್ಲಿ ಸಂಭವಿಸಿದ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದು ( ಆ. 1) ಪಂಚಾಯತ್ ಅಧ್ಯಕ್ಷರಾದ ಸರಸ್ವತಿನಾಯ್ಕ್ ಯವರು ಹಾಗೂ ಸದಸ್ಯರಾದ ಶಾಂತಿ ಕಿರಣ್ ಹಾಗೂ ಪಿ. ಡಿ. ಓ. ಪೂರ್ಣಿಮಾ. ಜೆ ಹಾಗೂ ಗ್ರಾಮ ಕರಣಿಕರೊಂದಿಗೆ ಸ್ಥಳಪರಿಶೀಲನೆ ನಡೆಸಲಾಯಿತು.

ಮಂಜುಳ ದೇವಪ್ಪಮೂಲ್ಯ ಮನೆಗೆ ನಾಯಿಜೆ ಚಂದಯ ಮಡಿವಾಳ ಮನೆಗೆ, ಮಹಿಷ ಮರ್ದಿನಿ ದೇವಸ್ಥಾನದ ರಸ್ತೆ, ಹೊಕ್ಕಳ ರಸ್ತೆ, ಪಡುಬೈಲು ರಸ್ತೆ, ಪಲ್ಕೆ ಕೊಚೋಟ್ಟು ರಸ್ತೆಯಲ್ಲಿ ಬಿದ್ದ ಮಣ್ಣುಗಳನ್ನು ತೆರವುಗೊಳಿಸಲಾಯಿತು. ಕೊಳಕೆ ಎಂಬಲ್ಲಿ ಆಣೆಕಟ್ಟದಲ್ಲಿ ಮರಗಳು ಸಿಕ್ಕಿಹಾಕಿಕೊಂಡಿದ್ದು ಅದನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು. ಕಲ್ಪಿಲ ಎಂಬಲ್ಲಿ ಸುಲ್ಕೇರಿಮೊಗ್ರು ಗ್ರಾಮಕ್ಕೆ ಸಂಬಂಧಪಡುವ ಮನೆಗೆ ಬರೆ ಜರಿದು ಹಾನಿಯಾಗಿದನ್ನು ಪರಿಶೀಲನೆ ನಡೆಸಿದರು.

Related posts

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya
error: Content is protected !!