September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳ ಜು.31ರಂದು ಸೇವಾ ನಿವೃತ್ತಿ ಹೊಂದಿದರು.

ಧರ್ಮಸ್ಥಳ ಸಿಎ ಬ್ಯಾಂಕಿನಲ್ಲಿ ಸುದೀರ್ಘ 42 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವೆಯಿಂದ ನಿವೃತ್ತರಾದ ಸತೀಶ್ ಹೊಳ್ಳರವರನ್ನು ಸಂಘದ ವತಿಯಿಂದ ಸಂಘದ ಅಧ್ಯಕ್ಷ ಪ್ರೀತಮ್ ಡಿ ಹಾಗೂ ನಿರ್ದೇಶಕರು, ಸಿಬ್ವಂದಿಗಳು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ನಿರ್ದೇಶಕರಾದ ಶಾಂಭವಿ ರೈ,ಉಮಾನಾಥ,ಶೀನ,ಧನಲಕ್ಷ್ಮಿ ಜನಾರ್ಧನ, ಪ್ರಭಾಕರ ಗೌಡ ಬೊಳ್ಮ, ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ, ತಂಗಚ್ಚನ್ ಹಾಗೂ ನೌಕರ ವೃಂದದವರು, ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ: ಶಿವಾಜಿ ಫ್ರೆಂಡ್ಸ್ ಶಿವನಗರ-ಬಂದಾರು ತಂಡ ದ್ವಿತೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಡಿ. ಕೆ.ಆರ್.ಡಿ.ಎಸ್ – ಮಕ್ಕಳ ಶಿಬಿರ

Suddi Udaya

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಜಾಗರೂಕತೆ: ಧರೆಗುರುಳಿದ ನಾಲ್ಕು ವಿದ್ಯುತ್ ಕಂಬಗಳು

Suddi Udaya

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya
error: Content is protected !!