25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ನಡಿಬೆಟ್ಟು ದೇವಸ್ಥಾನದ ಬಳಿ ಮತ್ತು ಹೊಕ್ಕಳ ಹಾಗೂ ಮಿತ್ತಹೊಕ್ಕಳ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯಚರಣೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ, ಪಂ. ಅಭಿವೃದ್ಧಿ ಅಧಿಕಾರಿ ಪೂರ್ಣಿಮ ಜೆ.ಪಿ., ಉಪಾದ್ಯಕ್ಷೆ ಶಾಲಿನಿ ಸದಸ್ಯರಾದ ರವಿ ಪೂಜಾರಿ ಕದಿರಾಜ, ಶಾಂತಿಕಿರಣ್, ಗ್ರಾಮಸ್ಥರಾದ ಆನಂದ ಅಡಿಬೆಟ್ಟು, ನಂದನ್, ಶಿವಾನಂದ ಪಲ್ಕೆ, ಮುತ್ತಯ್ಯ ಪಡುಬೈಲು, ಸಂಜೀವ ಕಾಡಂಗೆ, ನಾಣ್ಯಪ್ಪ ಕಾಡಂಗೆ, ಪುರಂದರ ಪಡುಬೈಲು, ಗಣೇಶ್ ಕಾಡಂಗೆ, ಚರಣ್, ಸುಂದರ ಪೂಜಾರಿ ನಡಿಬೆಟ್ಟು, ಹೆಚ್.ಎಲ್. ರಾವ್, ಸುದರ್ಶನ್, ಸುಶಾಂತ್ ಮಿತ್ತಹೊಕ್ಕಳ, ಗಿರಿಯಪ್ಪ ಮಿತ್ತಹೊಕ್ಕಳ, ಸದಾಶಿವ ಪೂಜಾರಿ ಮಿತ್ತಹೊಕ್ಕಳ, ಗೀತಾ ಅಮ್ಮಾಜಿ, ಸಂಕೇತ ಬಂಗೇರ, ಗ್ರಾಮ ಸಮಿತಿ ಅಶೋಧರ ನಲ್ಲೂರು, ಕಾರ್ಯದರ್ಶಿ ಪ್ರವೀಣ್ ಕೊಲ್ಲಂಗೆ ರಸ್ತೆಯ ಮಣ್ಣನ್ನು ತೆರವುಗೊಳಿಸಲು ಸಹಕರಿಸಿದರು.

Related posts

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!