23.8 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ನಡಿಬೆಟ್ಟು ದೇವಸ್ಥಾನದ ಬಳಿ ಮತ್ತು ಹೊಕ್ಕಳ ಹಾಗೂ ಮಿತ್ತಹೊಕ್ಕಳ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯಚರಣೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ, ಪಂ. ಅಭಿವೃದ್ಧಿ ಅಧಿಕಾರಿ ಪೂರ್ಣಿಮ ಜೆ.ಪಿ., ಉಪಾದ್ಯಕ್ಷೆ ಶಾಲಿನಿ ಸದಸ್ಯರಾದ ರವಿ ಪೂಜಾರಿ ಕದಿರಾಜ, ಶಾಂತಿಕಿರಣ್, ಗ್ರಾಮಸ್ಥರಾದ ಆನಂದ ಅಡಿಬೆಟ್ಟು, ನಂದನ್, ಶಿವಾನಂದ ಪಲ್ಕೆ, ಮುತ್ತಯ್ಯ ಪಡುಬೈಲು, ಸಂಜೀವ ಕಾಡಂಗೆ, ನಾಣ್ಯಪ್ಪ ಕಾಡಂಗೆ, ಪುರಂದರ ಪಡುಬೈಲು, ಗಣೇಶ್ ಕಾಡಂಗೆ, ಚರಣ್, ಸುಂದರ ಪೂಜಾರಿ ನಡಿಬೆಟ್ಟು, ಹೆಚ್.ಎಲ್. ರಾವ್, ಸುದರ್ಶನ್, ಸುಶಾಂತ್ ಮಿತ್ತಹೊಕ್ಕಳ, ಗಿರಿಯಪ್ಪ ಮಿತ್ತಹೊಕ್ಕಳ, ಸದಾಶಿವ ಪೂಜಾರಿ ಮಿತ್ತಹೊಕ್ಕಳ, ಗೀತಾ ಅಮ್ಮಾಜಿ, ಸಂಕೇತ ಬಂಗೇರ, ಗ್ರಾಮ ಸಮಿತಿ ಅಶೋಧರ ನಲ್ಲೂರು, ಕಾರ್ಯದರ್ಶಿ ಪ್ರವೀಣ್ ಕೊಲ್ಲಂಗೆ ರಸ್ತೆಯ ಮಣ್ಣನ್ನು ತೆರವುಗೊಳಿಸಲು ಸಹಕರಿಸಿದರು.

Related posts

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya
error: Content is protected !!