ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ನಡಿಬೆಟ್ಟು ದೇವಸ್ಥಾನದ ಬಳಿ ಮತ್ತು ಹೊಕ್ಕಳ ಹಾಗೂ ಮಿತ್ತಹೊಕ್ಕಳ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯಚರಣೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ, ಪಂ. ಅಭಿವೃದ್ಧಿ ಅಧಿಕಾರಿ ಪೂರ್ಣಿಮ ಜೆ.ಪಿ., ಉಪಾದ್ಯಕ್ಷೆ ಶಾಲಿನಿ ಸದಸ್ಯರಾದ ರವಿ ಪೂಜಾರಿ ಕದಿರಾಜ, ಶಾಂತಿಕಿರಣ್, ಗ್ರಾಮಸ್ಥರಾದ ಆನಂದ ಅಡಿಬೆಟ್ಟು, ನಂದನ್, ಶಿವಾನಂದ ಪಲ್ಕೆ, ಮುತ್ತಯ್ಯ ಪಡುಬೈಲು, ಸಂಜೀವ ಕಾಡಂಗೆ, ನಾಣ್ಯಪ್ಪ ಕಾಡಂಗೆ, ಪುರಂದರ ಪಡುಬೈಲು, ಗಣೇಶ್ ಕಾಡಂಗೆ, ಚರಣ್, ಸುಂದರ ಪೂಜಾರಿ ನಡಿಬೆಟ್ಟು, ಹೆಚ್.ಎಲ್. ರಾವ್, ಸುದರ್ಶನ್, ಸುಶಾಂತ್ ಮಿತ್ತಹೊಕ್ಕಳ, ಗಿರಿಯಪ್ಪ ಮಿತ್ತಹೊಕ್ಕಳ, ಸದಾಶಿವ ಪೂಜಾರಿ ಮಿತ್ತಹೊಕ್ಕಳ, ಗೀತಾ ಅಮ್ಮಾಜಿ, ಸಂಕೇತ ಬಂಗೇರ, ಗ್ರಾಮ ಸಮಿತಿ ಅಶೋಧರ ನಲ್ಲೂರು, ಕಾರ್ಯದರ್ಶಿ ಪ್ರವೀಣ್ ಕೊಲ್ಲಂಗೆ ರಸ್ತೆಯ ಮಣ್ಣನ್ನು ತೆರವುಗೊಳಿಸಲು ಸಹಕರಿಸಿದರು.

Related posts

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಅ.8: ಪಡಂಗಡಿ ಪ್ರಾ.ಕೃ.ಪ. ಸಹಕಾರ ಸಂಘದಿಂದ ಕೃಷಿ ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

‘ಕರ್ಂಗೋಲು ಕಂಗುಲು’ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ‘ಕುದ್ಕಬಚ್ಚಿರೆ’ ಕಥಾ ಸಂಕಲನ ಬಿಡುಗಡೆ

Suddi Udaya

ಯಕ್ಷಭಾರತಿ ನೇತೃತ್ವದಲ್ಲಿ ಗೋವಿಂದ ನಮನ, ನರೇಂದ್ರ ಕುಮಾರ್ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಳೆ

Suddi Udaya

ಮುಂಡಾಜೆಯ ಇಷ್ಠ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!