25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ನಡಿಬೆಟ್ಟು ದೇವಸ್ಥಾನದ ಬಳಿ ಮತ್ತು ಹೊಕ್ಕಳ ಹಾಗೂ ಮಿತ್ತಹೊಕ್ಕಳ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯಚರಣೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ, ಪಂ. ಅಭಿವೃದ್ಧಿ ಅಧಿಕಾರಿ ಪೂರ್ಣಿಮ ಜೆ.ಪಿ., ಉಪಾದ್ಯಕ್ಷೆ ಶಾಲಿನಿ ಸದಸ್ಯರಾದ ರವಿ ಪೂಜಾರಿ ಕದಿರಾಜ, ಶಾಂತಿಕಿರಣ್, ಗ್ರಾಮಸ್ಥರಾದ ಆನಂದ ಅಡಿಬೆಟ್ಟು, ನಂದನ್, ಶಿವಾನಂದ ಪಲ್ಕೆ, ಮುತ್ತಯ್ಯ ಪಡುಬೈಲು, ಸಂಜೀವ ಕಾಡಂಗೆ, ನಾಣ್ಯಪ್ಪ ಕಾಡಂಗೆ, ಪುರಂದರ ಪಡುಬೈಲು, ಗಣೇಶ್ ಕಾಡಂಗೆ, ಚರಣ್, ಸುಂದರ ಪೂಜಾರಿ ನಡಿಬೆಟ್ಟು, ಹೆಚ್.ಎಲ್. ರಾವ್, ಸುದರ್ಶನ್, ಸುಶಾಂತ್ ಮಿತ್ತಹೊಕ್ಕಳ, ಗಿರಿಯಪ್ಪ ಮಿತ್ತಹೊಕ್ಕಳ, ಸದಾಶಿವ ಪೂಜಾರಿ ಮಿತ್ತಹೊಕ್ಕಳ, ಗೀತಾ ಅಮ್ಮಾಜಿ, ಸಂಕೇತ ಬಂಗೇರ, ಗ್ರಾಮ ಸಮಿತಿ ಅಶೋಧರ ನಲ್ಲೂರು, ಕಾರ್ಯದರ್ಶಿ ಪ್ರವೀಣ್ ಕೊಲ್ಲಂಗೆ ರಸ್ತೆಯ ಮಣ್ಣನ್ನು ತೆರವುಗೊಳಿಸಲು ಸಹಕರಿಸಿದರು.

Related posts

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

Suddi Udaya

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya
error: Content is protected !!