23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

ಕಡಿರುದ್ಯಾವರ: ವಿಪರೀತ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮದ ಕೊಪ್ಪದ ಗಂಡಿನಿವಾಸಿ ಗುರ್ಬಿ ಎಂಬವರ ಮನೆ ಬಳಿ ಧರೆ ಜರಿದು ಬಿದ್ದು ಅವರ ಕೊಟ್ಟಿಗೆಯ ಆರು ಸಿಮೆಂಟು ಶೀಟುಗಳು ಹಾಗೂ ಸಿಮೆಂಟು ಕಂಬ ಹಾನಿಯಾದ ಘಟನೆ ನಡೆದಿದೆ.

ಅಪಾರ ಹಾನಿಯಾಗಿದ್ದು ಸುಮಾರು ಇಪ್ಪತ್ತೈದು ಸಾವಿರ ನಷ್ಟವುಂಟಾಗಬಹುದು ಎ೦ದು ಅಂದಾಜಿಸಲಾಗಿದೆ.

Related posts

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

Suddi Udaya

ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ನಾವೂರು ಪರಾರಿ ನಿವಾಸಿ ತುಂಗಮ್ಮ ನಿಧನ

Suddi Udaya
error: Content is protected !!