32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

ಗರ್ಡಾಡಿ: ತಾಲೂಕಿನಯಾದ್ಯಂತ ಭಾರಿ ಮಳೆ ಮುಂದುವರಿದಿದ್ದು ಪಡಂಗಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಗರ್ಡಾಡಿ ಗ್ರಾಮದ ಹಳ್ಳಿಂಜಬೀಡು ಪರಿಸರದಲ್ಲಿ ಮಣ್ಣು ಕುಸಿದು ಮನೆಗೆ ಭಾಗಶಃ ಹಾನಿಯಾಗಿದೆ.

ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ ಏಕಾಏಕಿ ಮಣ್ಣು ಕುಸಿದು ಮನೆಗೆ ಬಿದ್ದಿದೆ. ಪರಿಣಾಮ ಪ್ರವೀಣ್ ಪೂಜಾರಿಯವರ ಮನೆ ಭಾಗಶಃ ಹಾನಿಯಾಗಿದೆ.

ರಾತ್ರಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ನಿವಾಸಿಗಳಿಗೆ ಯಾವುದೇ ತೊಂದರೆಯಾಗಿಲ್ಲ. ಮನೆಯ ಗೋಡೆ ಮಣ್ಣಿನದಾಗಿದ್ದು ಮಣ್ಣು ಬಿದ್ದ ರಭಸಕ್ಕೆ ಗೋಡೆಗಳು ಬಿದ್ದಿವೆ.

ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಸುವರ್ಣ ಅವರು ರಾತ್ರಿ 4 ಗಂಟೆಗೆ ಬಂದು ಮನೆಯ ಸಾಮಾಗ್ರಿಗಳನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

ಇಗಾಗಲೇ ಸಂಬಂದ ಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸಲು ಸರಕಾರದ ಗಮನ ಸೆಳೆಯುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

Suddi Udaya

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya
error: Content is protected !!